jainheritagecentres.com
ಮಸ್ತಕಾಭಿಷೇಕಕ್ಕೆ ₹500 ಕೋಟಿ ನೆರವಿಗೆ ಕೋರಿಕೆ | Jain Heritage Centres
ಮುಂದಿನ ವರ್ಷ ಗೊಮ್ಮಟೇಶ್ವರ ಮೂರ್ತಿಗೆ ಮಹಾಮಸ್ತಕಾಭಿಷೇಕ ಮಹೋತ್ಸವ ಜರುಗುವುದರಿಂದ ಶ್ರವಣಬೆಳಗೊಳ ಮತ್ತು ಸುತ್ತಮುತ್ತ ಪ್ರದೇಶಗಳ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ₹ 500 ಕೋಟಿ ನೆರವನ್ನು ಬಿಡುಗಡೆ ಮಾಡುವಂತೆ ಸಂಸದ ಎಚ್.ಡಿ.ದೇವೇಗೌಡ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಪಡಿಸಿದ್ದಾರೆ. ನವದೆಹಲಿ, ಫೆಬ್ರವರಿ ೨೩, ೨೦೧೭: ಮುಂದಿನ ವರ್ಷ ಗೊಮ್ಮಟೇಶ್ವರ ಮೂರ್ತಿಗೆ ಮಹಾಮಸ್ತಕಾಭಿಷೇಕ ಮಹೋತ್ಸವ ಜರುಗುವುದರಿಂದ ಶ್ರವಣಬೆಳಗೊಳ ಮತ್ತು ಸುತ್ತಮುತ್ತ ಪ್ರದೇಶಗಳ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ₹ 500 ಕೋಟಿ ನೆರವನ್ನು ಬಿಡುಗಡೆ ಮಾಡುವಂತೆ ಸಂಸದ ಎಚ್.ಡಿ.ದೇವೇಗೌಡ ಅವರು ಕೇಂದ್ರ… Read More »ಮಸ್ತಕಾಭಿಷೇಕಕ್ಕೆ ₹500 ಕೋಟಿ ನೆರವಿಗೆ ಕೋರಿಕೆ
JHC